ಮೈಸೂರು : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಕಂಡಾಗ ಜೆಡಿಎಸ್ ನಾಯಕ ಜಿಟಿ ದೇವೇಗೌಡರು ಕಣ್ಣುತಪ್ಪಿಸಿಕೊಂಡು ಓಡಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಹೌದು. ಇಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಮೈಸೂರಿನ ಚಾಮುಂಡೇಶ್ವರಿ ಸನ್ನಿದಿಗೆ ಭೇಟಿ ನೀಡಿದ ಹಿನ್ನಲೆಯಲ್ಲಿ ಅಲ್ಲಿಗೆ ಆಗಮಿಸಿದ ಜಿಟಿ ದೇವೇಗೌಡರು ಡಿಕೆ ಶಿವಕುಮಾರ ದೇವಿಗೆ ಪೂಜೆ ಸಲ್ಲಿಸುವ ವೇಳೆ ಅವರ ಜೊತೆಗಿದ್ದು ಸಾಥ್ ನೀಡಿದ್ದರು. ಆದರೆ ಅದೇ ಸಂದರ್ಭಕ್ಕೆ ಅಲ್ಲಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ಆಗಮಿಸಿದ್ದು, ಅವರನ್ನು ಕಂಡ ಕೂಡಲೇ