ಬೆಂಗಳೂರು : ಕೊರೊನಾ ಬಗ್ಗೆ ಬಿಜೆಪಿ ಸರ್ಕಾರ ದಿನಕ್ಕೊಂದು ಮಾಹಿತಿ ನೀಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.