ಬೆಂಗಳೂರು : ಆಪರೇಷನ್ ಜನಕ ಎಂದರೇ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಕಾಂಗ್ರೆಸ್ಗೆ ಹೋದಾಗಲೇ ರಾಜ್ಯದಲ್ಲಿ ಆಪರೇಷನ್ ಶುರುವಾಗಿದ್ದು ಎಂದು ಶಾಸಕ ಕೆಎಸ್ ಈಶ್ವರಪ್ಪ ಅವರು ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನಾನು ಆಡಿಯೋ ತನಿಖೆ ಬಗ್ಗೆ ಮಾತನಾಡುವ ವೇಳೆ ಕಳ್ಳನ ಕೈಗೆ ಬೀಗ ಕೊಟ್ಟಿದ್ದಾರೆ ಎಂದಿದ್ದಕ್ಕೆ ಆಡಳಿತ ಪಕ್ಷಕ್ಕೆ ಅಘಾತವಾಗಿರಬಹದು. ಅದು ಒಂದು ಭಾಗದಲ್ಲಿ ಸತ್ಯವೇ ಆಗಿದೆ. ಜೆಡಿಎಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಎಲ್ಲವನ್ನು ಪಡೆದುಕೊಂಡು