ಬೆಂಗಳೂರು : ಆಪರೇಷನ್ ಜನಕ ಎಂದರೇ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಕಾಂಗ್ರೆಸ್ಗೆ ಹೋದಾಗಲೇ ರಾಜ್ಯದಲ್ಲಿ ಆಪರೇಷನ್ ಶುರುವಾಗಿದ್ದು ಎಂದು ಶಾಸಕ ಕೆಎಸ್ ಈಶ್ವರಪ್ಪ ಅವರು ಆರೋಪ ಮಾಡಿದ್ದಾರೆ.