ಬೆಂಗಳೂರು : ಬಹುಮತ ಸಾಬೀತು ಪಡಿಸದೆ ಜಾರಿಕೊಳ್ಳುತ್ತಿರುವ ಸಿಎಂ ಕುಮಾರಸ್ವಾಮಿ ಹಾಗೂ ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.