ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮಕ್ಕಳಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಇಸ್ಕಾನ್ ವತಿಯಿಂದ ಸಾಂಸ್ಕೃತಿಕ ಉತ್ಸವವನ್ನು ಜುಲೈ16ರಿಂದ 23ರ ವರೆಗೆ ಇಸ್ಕಾನ್ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.