ಕಾಂಗ್ರೆಸ್ ನಾಯಕರ ಮೇಲೆ ಕೇಂದ್ರ ಸರಕಾರವು ರಾಜಕೀಯ ದುರುದ್ದೇಶದಿಂದ ಇಡಿ, ಐಟಿ ಮತ್ತು ಸಿಬಿಐ ತನಿಖೆ ನಡೆಸಿ ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿದೆ. ಹೀಗಂತ ಆರೋಪಿಸಿ ಕೈ ಪಡೆ ಪ್ರತಿಭಟನೆ ನಡೆಸಿದೆ.