ನನಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T. ರವಿ ಮತ್ತು ಅವರ ಪಟಾಲಂ ಷಡ್ಯಂತ್ರವೇ ಕಾರಣ ಎಂದು ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ M.P. ಕುಮಾರಸ್ವಾಮಿ ದೂರಿದ್ದಾರೆ.