ಪವಿತ್ರ ರಮಜಾನ್ ಸಂಬಂಧ ಮಸೀದಿ ಹಾಗೂ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಕೋವಿಡ್-19 ಕೊರೊನಾ ಸೋಂಕು ಹರಡಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಏಪ್ರಿಲ್ ನಲ್ಲಿ ಪ್ರಾರಂಭವಾಗಲಿರುವ ಪವಿತ್ರ ರಮಜಾನ್ ಸಂಬಂಧ ಮಸೀದಿ ಹಾಗೂ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.ರಮಜಾನ್ ತಿ೦ಗಳಿನಲ್ಲಿ ಸಾರ್ವಜನಿಕರು ಪ್ರತಿದಿನದ 5 ಬಾರಿಯ ಪ್ರಾರ್ಥನೆಗಳನ್ನು ಮತ್ತು ಜುಮ್ಮಾ (ಶುಕ್ರವಾರ) ಹಾಗೂ ತರಾವೀಹ್ ನಮಾಜ್ಗಳನ್ನು ಸಾಮೂಹಿಕವಾಗಿ ಮಸೀದಿಗಳಲ್ಲಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದೆ.ಕೋವಿಡ್-19