ಬಾಗಲಕೋಟೆ: ಸಂಪುಟ ಪುನರ್ ರಚನೆ ವಿಚಾರದಲ್ಲಿ ನಮ್ಮಲ್ಲಿ ಭಿನ್ನಮತ ಇರೋದು ನಿಜ. ಆದ್ರೆ ಅದನ್ನು ಸರಿಪಡಿಸಿಕೊಂಡು ಹೋಗ್ತೀವಿ, ನಮ್ಮನ್ನ ಸೆಳೆಯೋದ್ರಲ್ಲಿ ಬಿಜೆಪಿಯವರು ಸಕ್ಸಸ್ ಆಗೋದಿಲ್ಲ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಜನರಿಗೆ ಕೃತಜ್ಞತೆ ಹೇಳುವ ಸಲುವಾಗಿ ಎರಡನೇ ದಿನದ ಪ್ರವಾಸ ಕೈಗೊಂಡಿದ್ದು, ಈ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಸಿದ್ದರಾಮಯ್ಯ, ಈ ಹಿಂದೆಯೂ ಬಿಜೆಪಿಯವರು ನಮ್ಮವರನ್ನ ಸೆಳೆಯುವ ಯತ್ನ ಮಾಡಿದ್ದರು, ಅದು