ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಮತ್ತು ಬಿ ಶ್ರೀರಾಮುಲು ಸ್ಪರ್ಧಿಸುತ್ತಿರುವ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಳ್ಳಂ ಬೆಳಿಗ್ಗೆಯೇ ಐಟಿ ಶಾಕ್ ನೀಡಿದೆ.ಮಧ್ಯರಾತ್ರಿಯೇ ಕಾಂಗ್ರೆಸ್ ನಾಯಕ ಆನಂದ್ ಸಿಂಗ್ ಒಡೆತನದ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 10 ಮಂದಿ ಐಟಿ ಇಲಾಖೆ ಅಧಿಕಾರಿಗಳು ಬಿಗಿ ಭದ್ರತೆ ನಡುವೆ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಎರಡು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ಈ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದರು. ಐಟಿ ಅಧಿಕಾರಿಗಳು