ರಾಜ್ಯದಲ್ಲಿ ಯಾರ ಮನೆ ಮೇಲೆ ಐಟಿ ದಾಳಿ ನಡೆಯುತ್ತದೆಯೋ ಅವರೆಲ್ಲ ಸಿದ್ದರಾಮಯ್ಯ ಅವರ ಆಪ್ತರೆಂದು ಏಕೆ ಬಿಂಬಿಸುತ್ತೀರಾ? ಬಿಜಿಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರೆಂದು ಏಕೆ ಹೇಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.