ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿಎಂ ಇಬ್ರಾಹಿಂ ವಾಸ್ತವ್ಯ ಹೂಡಿದ ನಗರದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.