ಬೆಂಗಳೂರು : ಹಿಂದೆ ಏನಾಯಿತು ಎಂಬುದು ಮುಖ್ಯ ಅಲ್ಲ, ಇವತ್ತು ಏನಾಯಿತು ಎಂಬುದು ಮುಖ್ಯ. ನೀರಿನ ವಿಚಾರ ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಈಗಲೂ ಒಗ್ಗಟ್ಟಾಗಿ ಇರಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.