ಬೆಂಗಳೂರು-ಇಂಡಿಯಾ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು.ಇಂಡಿಯ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಈ ಮೂರೂ ಇಲ್ಲ.ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು ಹಾಗಾಗಿ ಇಂಡಿಯ ಒಕ್ಕೂಟ ಸಾಯ್ತಿದೆ .ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ನಾನು ಏನೂ ಮಾತಾಡಲ್ಲ.ಅವರ ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ,ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.