ಉಮೇಶ್ ಜಾಧವ್ಗೆ ಈ ಮೊದಲು ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗಿತ್ತು. ಆಗ ಮಲ್ಲಿಕಾರ್ಜುನ ಖರ್ಗೆಯವ್ರು ಬೆಂಬಲ ನೀಡಿದ್ದರು. ಆದರೆ ಜಾಧವ್, ಖರ್ಗೆ ಮತ್ತು ಕಾಂಗ್ರೆಸ್ ಗೆ ಮೋಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದೂರಿದ್ದಾರೆ.ಕಲಬುರಗಿ ಜಿಲ್ಲೆ ಟೆಂಗಳಿ ಗ್ರಾಮದಲ್ಲಿ ಕೈ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗೂಂಡುರಾವ್ ಹೇಳಿಕೆ ನೀಡಿದ್ದು, ಇಂದು ಖರ್ಗೆಯವರಿಗಲ್ಲದೆ ಪಕ್ಷಕ್ಕೂ ಮೋಸ ಮಾಡಿದ್ದಾರೆ ಜಾಧವ್. ಚಿಂಚೋಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನ