ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿವಾದ ಭುಗಿಲೆದ್ದಾಗ ನಾವು ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಮಾಡುತ್ತೇವೆ ಎಂದಿದ್ದ ಸಿಎಂ ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿರುವ ಕೆ-ಶಿಪ್ ಕಾರ್ಯಾಲಯವನ್ನು ಹಾಸನಕ್ಕೆ ವರ್ಗಾಯಿಸುತ್ತಿರುವ ಸಿಎಂ ಕುಮಾರಸ್ವಾಮಿಗೆ ನಡೆ ಬಗ್ಗೆ ಅವರು ಈ ರೀತಿ ಟೀಕೆ ಮಾಡಿದ್ದಾರೆ. ಕುಮಾರಸ್ವಾಮಿ ಸಹೋದರ, ಎಚ್ ಡಿ ರೇವಣ್ಣ ಚಿತಾವಣೆ ಮೇರೆಗೆ ಈ ಸ್ಥಳಾಂತರ ನಡೆಯುತ್ತಿದೆ ಎಂಬ