ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿವಾದ ಭುಗಿಲೆದ್ದಾಗ ನಾವು ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಮಾಡುತ್ತೇವೆ ಎಂದಿದ್ದ ಸಿಎಂ ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.