ಯಾದಗಿರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾದರೆ ಯಾವುದೇ ಕ್ರಮವಿಲ್ಲ. ಆದರೆ, ಯಡಿಯೂರಪ್ಪ ವಿರುದ್ಧ ದೂರು ನೀಡಿದ ದಿನವೇ ಎಫ್ಐಆರ್ ಹಾಕಲಾಗುತ್ತದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.