ಕಾರವಾರ : ಪಕ್ಷ ಕಟ್ಟಿದವರಿಗೆ ಬಿಜೆಪಿ ಅನ್ಯಾಯ ಮಾಡಬಾರದಿತ್ತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಟಿಕೆಟ್ ಕೊಡದೇ ಇರುವುದು ಸರಿಯಲ್ಲ. ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರೆ ಎಂದರೆ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಶೆಟ್ಟರ್ ಅವರಿಗೆ ಅಧಿಕೃತವಾಗಿ ಕಾಂಗ್ರೆಸ್ಗೆ ಆಹ್ವಾನ ನೀಡಿದ್ದಾರೆ. ಹಳಿಯಾಳದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಕ್ಷೇತ್ರವೇ ಇಲ್ಲ ಎಂದು ಈಶ್ವರಪ್ಪ ಈ ಹಿಂದೆ ಟೀಕಿಸಿದ್ದರು. ಆದರೆ ಅದೇ ಈಶ್ವರಪ್ಪ ಅವರಿಗೆ ಈಗ