ಬೆಂಗಳೂರು: ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಳ್ಳಲು ತಮ್ಮದೇ ಕ್ಷೇತ್ರಕ್ಕೆ ಬರುತ್ತಿದ್ದಾರೆಂದು ನವರಸನಾಯಕ, ಬಿಜೆಪಿ ಯಶವಂತಪುರ ಕ್ಷೇತ್ರದ ಅಭ್ಯರ್ಥಿ ಜಗ್ಗೇಶ್ ಭಾವುಕರಾಗಿದ್ದರು.