ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹೇಳಿಕೆಗಳನ್ನು ಮಾಜಿ ಸಂಸದೆ ರಮ್ಯಾ ಅವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಶಾಸಕ ಜಮೀರ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳಿಗೆ ಯಾರೇ ಆದರೂ ಗೌರವ ಕೊಡಬೇಕು. ಈ ರೀತಿ ಮಾತನಾಡಬಾರದು ಅಂತ ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಮೋದಿ ಕೇವಲ ರಾಜಕೀಯ ಭಾಷಣ ಮಾಡಿ ಹೋಗಿದ್ದಾರೆ. ಮಹದಾಯಿ ಬಗ್ಗೆ