ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ, ಹೊಸ ಪಕ್ಷ ಕಟ್ಟಿಕೊಂಡು, ಕಲ್ಯಾಣ ಕರ್ನಾಟಕದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರವಾಸ ಮಾಡ್ತಿದ್ದಾರೆ. ಹೇಗಾದರೂ ಮಾಡಿಕೊಂಡು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಿ ಮತ್ತೆ ತನ್ನದೇ ಸಾಮ್ರಾಜ್ಯ ಸ್ಥಾಪನೆಗೆ ಪ್ಲಾನ್ಗೆ ರೆಡಿಯಾಗುತ್ತಿದ್ದಾರೆ. ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿ ಹೇಳಿದ್ದನ್ನು ಮಾಡಿ ತೋರಿಸುವ ಜಾಯಮಾನದ ರಾಜಕಾರಣಿ. ಕಳೆದ ಡಿಸೆಂಬರ್ 25 ರಂದು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ನೂತನ ಪಕ್ಷವನ್ನು ಸ್ಥಾಪನೆ ಮಾಡಿ,