ಬೆಂಗಳೂರು: 150 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಆರೋಪದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ದಾಖಲೆ ಸಲ್ಲಿಸಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಎಸ್ ಐಟಿ ಮುಂದೆ ಹಾಜರಾಗಿದ್ದಾರೆ.