ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿ ಜನಾರ್ಧನ ರೆಡ್ಡಿ ಹರಿಹಾಯ್ದಿದ್ದಾರೆ.ಕಾಂಗ್ರೆಸ್ ಪಕ್ಷ ಇಂದು ವಲಸಿಗರ ಪಕ್ಷ ಆಗಿದೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಸಿದ್ದರಾಮಯ್ಯ ಸಿಎಂ ಆದರು. ಕಾಂಗ್ರೆಸ್ ನಲ್ಲೇ ದುಡಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಅವಕಾಶವನ್ನು ಕಾಂಗ್ರೆಸ್ನವರು ನೀಡಿಲ್ಲ ಎಂದು ಜನಾರ್ಧನ ರೆಡ್ಡಿ ಆರೋಪಿಸಿದರು.ಹಣದ ಮೂಲಕ ಜನರನ್ನು ಕೊಳ್ಳಲು ಕಾಂಗ್ರೆಸ್ ನವರು ಬಂದಿದ್ದಾರೆ. ಆದರೆ ಬಳ್ಳಾರಿ ಜನ ಮತ್ತು ತಾಯಿ ದುರ್ಗಮ್ಮ ಒಪ್ಪುವುದಿಲ್ಲ. ಇಂದು