ಹುಬ್ಬಳ್ಳಿ ಗೆಳೆಯರು ನನ್ನ ಜೊತೆ ಬರ್ತಾರೆ ಅನ್ನೋದನ್ನ ಆ ದೇವರೇ ಬಲ್ಲ. ನನ್ನ ಮುಂದಿನ ನಡೆಯನ್ನ ಡಿಸೆಂಬರ್ 25 ರಂದು ಬಹಿರಂಗಪಡಿಸುತ್ತೇನೆ. ಅಲ್ಲಿಯವರೆಗೂ ಕಾಯಿರಿ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ನಿಗೂಢವಾಗಿ ಮಾತನಾಡಿದ್ದಾರೆ.