ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಹೊರಬಂದಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಣಿ ಅಕ್ರಮಗಳ ಹಿನ್ನಲೆಯಲ್ಲಿ ಬಿಜೆಪಿ ಅವರನ್ನು ಸಕ್ರಿಯ ರಾಜಕಾರಣದಿಂದ ದೂರವಿಟ್ಟಿದೆ. ಆದರೆ ಒಂದು ವೇಳೆ ತಮಗೆ ಬಿಜೆಪಿ ಹೈಕಮಾಂಡ್ ಅಧಿಕಾರ ಕೊಟ್ಟರೆ ಮತ್ತೆ ಸಿಎಂ ಸಿದ್ದರಾಮಯ್ಯ ಮನೆಯಿಂದ ಹೊರ ಬರದಂತೆ ನೋಡಿಕೊಳ್ಳುತ್ತೇನೆ ಎಂದು ಗುಡುಗಿದ್ದಾರೆ.ನನ್ನ ಮೇಲೆ ಇಲ್ಲಸಲ್ಲದ 116 ಕೇಸ್ ಹಾಕಿ