ಬೆಂಗಳೂರು: ಫೆಬ್ರವರಿಯಲ್ಲಿ ಪ್ರಾರಂಭವಾದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇದಕ್ಕಾಗಿ ಅರಮನೆ ಮೈದಾನ ಸಿದ್ಧಗೊಂಡಿದೆ.