ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.ಅತೃಪ್ತ ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ.ಜನೇವರಿ 26 ರ ಗಣರಾಜ್ಯೋತ್ಸವ ಮುಗಿಸಿ ಮತ್ತೆ ನಾಪತ್ತೆ ಆಗಿರುವ ರಮೇಶ್ ಜಾರಕಿಹೋಳಿ ಬೆಂಬಲಿಗ ಮಹೇಶ್ ಕುಮಠಳ್ಳಿ ಅವರ ಕ್ರಮದಿಂದ ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತೆ ಶುರುವಾಗಿವೆ.ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಲ್ಲಿ ಸಂಚಲನ ಸೃಷ್ಟಿಯಾಗಿದೆ.ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ, ಈ ಹಿಂದೆ ಹತ್ತು ದಿನಗಳ ಕಾಲ