ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಅಧ್ಯಕ್ಷೆ ಜಯಲಲಿತಾ ಸಾವಿನ ಸುತ್ತ ಎದ್ದಿರುವ ಅನುಮಾನಗಳಿಗೆ ಅಂತ್ಯವಾಡಲು ರಚಿಸಿರುವ ಸಮಿತಿ ಇದೀಗ, ಶಶಿಕಲಾ ವಿಚಾರಣೆಗೆ ಸಿದ್ಧತೆ ನಡೆಸಿಕೊಂಡಿದೆ.