ಬೆಂಗಳೂರು : ವಿಧಾನ ಸಭಾ ಚುನಾವಣಿ ಸಮಿಪಿಸುತ್ತಿದ್ದಂತೆ ರಾಜಕೀಯ ಮುಖಂಡರು ತಮ್ಮ ಕ್ಷೇತ್ರಗಳ ಟಿಕೆಟ್ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡುತ್ತಿದ್ದಾರೆ. ಹಾಗೇ ಪರಿಷತ್ ಸದಸ್ಯೆ ಜಯಮಾಲಾ ಅವರು ಕೂಡ ಟಿಕೆಟ್ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಸ್ಪರ್ಧಿಸದೇ ಇದ್ದರೆ ಸಾಗರ ಕ್ಷೇತ್ರದ ಟಿಕೆಟ್ ತಮಗೆ ನೀಡಬೇಕೆಂದು ಪರಿಷತ್ ಸದಸ್ಯೆ ಜಯಮಾಲ ಅವರು ಹೈಕಮಾಂಡ್ ಮುಂದೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಕಾಗೋಡು