ಎರಡನೇ ಹಂತದ ಒತ್ತುವರಿ ತೆರವು ಕಾರ್ಯವನ್ನ ಬಿಬಿಎಂಪಿ ಆರಂಭಿಸಿದೆ.ಕೆ ಆರ್ ಪುರ ವ್ಯಾಪ್ತಿಯ ಕೆಂಬ್ರಿಡ್ಜ್ ಕಾಲೇಜು ಹಿಂಭಾಗದಿಂದ ತೆರವು ಕಾರ್ಯ ಆರಂಭವಾಗಿದೆ.ಎಸ್ ಆರ್ ಲೇಔಟ್ ನಲ್ಲಿ ಸುಮಾರು 300 ಮೀಟರ್ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ನಡೆಸಲಿದೆ.ರಾಜಕಾಲುವೆ ಮೇಲಿರುವ ಕಾಂಪೌಂಡ್ ತೆರವು ಬಿಬಿಎಂಪಿ ಮಾಡಿದೆ.ಈಗಾಗಲೇ ರಾಜಕಾಲುವೆ ಒತ್ತುವರಿ ಬಗ್ಗೆ ಬಿಬಿಎಂಪಿ ಮಾರ್ಕಿಂಗ್ ಮಾಡಿದೆ. ರಾಜಕಾಲುವೆ ಒತ್ತುವರಿ ತೆರವು ಪುನರಾರಂಭವಾಗಿದ್ದು. ವೈಟ್ ಫೀಲ್ಡ್ ಬಳಿಯ ರಾಮಗೊಂಡನಹಳ್ಳಿ, ನಲ್ಲೂರಳ್ಳಿ ಬಳಿ ರಾಜಕಾಲುವೆ