ರಾಜ್ಯದ ಕೆಲವು ಶಾಸಕರು ತಮ್ಮ ಕ್ಷೇತ್ರದಲ್ಲಿನ ಸಮಸ್ಯೆ ಅರಿಯಲು ಗ್ರಾಮ ವಾಸ್ತವ್ಯ ಮಾಡೋದು ಕಾಮನ್. ಆದ್ರೆ ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಜಾತಿವಾರು ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ. ರಾಜ್ಯದಲ್ಲಿ ಜನರಿಂದ ಆಯ್ಕೆಯಾಗಿರುವ ಶಾಸಕರು ಗ್ರಾಮ ವಾಸ್ತವ್ಯ ಮಾಡಿ ಜನ್ರ ಸಮಸ್ಯೆ ಕೇಳೋದು ಕಾಮನ್. ಆದ್ರಲ್ಲೂ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆದ ಮೇಲಂತೂ ಶಾಸಕರ ಗ್ರಾಮ ವಾಸ್ತವ್ಯ ಹೆಚ್ಚಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಅನ್ನದಾನಿ