ನಾನು ಜೀವನದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ತಪ್ಪು ಮಾಡಲ್ಲ. ಹೀಗಂತ ಮಾಜಿ ಶಾಸಕ ಹೇಳಿದ್ದು, ಇದೀಗ ಕೈಪಾಳೆಯಕ್ಕೆ ಮತ್ತೆ ಮರಳಿದ್ದಾರೆ. ಕೇಂದ್ರ ಸಚಿವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ.