ಜೆಡಿಎಸ್ ಪಕ್ಷದ ವಿರುದ್ಧ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ಜೆಡಿಎಸ್ ನ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅವಕಾಶಕ್ಕಾಗಿ ಜೆಡಿಎಸ್ ನವರು ಆರ್ ಎಸ್ ಎಸ್ ಜೊತೆಗೆ ಸೇರಿಕೊಳ್ಳಬಹುದು ಎಂದು ವ್ಯಂಗ್ಯವಾಡಿದ್ದಾರೆ. ಅಧಿಕಾರಕ್ಕಾಗಿ ಜೆಡಿಎಸ್ ನವರು ಬಿಜೆಪಿಯವರ ಜೊತೆಗೆ ಹೋಗುತ್ತಾರೆ. ಆರ್ ಎಸ್ ಎಸ್ ಜೊತೆಗೆ