ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಶಿವರಾಮೇಗೌಡ- ಚಲುವರಾಯಸ್ವಾಮಿ ಜಂಟಿ ಸಭೆ ನಡೆಸಿದರು. ಈ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಚೆಲುವರಾಯಸ್ವಾಮಿಯನ್ನು ಹಾಡಿ ಹೊಗಳಿದ ಘಟನೆ ನಡೆದಿದೆ.