ಬೆಂಗಳೂರು: ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಜೆಡಿಎಸ್ ನ್ನು ಹಿಗ್ಗಾ ಮುಗ್ಗಾ ಹೀಯಾಳಿಸದ ಮೇಲೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಚುನಾವಣೆಯಲ್ಲಿ ಮತ್ತು ನಂತರ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಕ್ಕೆ ಒಲವು ತೋರಿದ್ದಾರೆ.