ಚಿತ್ರದುರ್ಗ : ಬಿಜೆಪಿಗೆ ಬೂಸ್ಟ್ ಕೊಡಲು ಮತ್ತೊಮ್ಮೆ ರಾಜ್ಯಕ್ಕೆ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ, ಚಿತ್ರದುರ್ಗ, ಹೊಸಪೇಟೆ, ಸಿಂಧನೂರಿನಲ್ಲಿ ಆಯೋಜಿಸಿದ್ದ ಸಮಾವೇಶಗಳಲ್ಲಿ ಪಾಲ್ಗೊಂಡು ಮತಬೇಟೆ ನಡೆಸಿದರು.