ಟೀ ಕುಡಿಯುತ್ತ ಕುಳಿತಿದ್ದ ಮಾಜಿ ಮೇಯರ್ ಹಾಗೂ ಹಾಲಿ ಜೆಡಿಎಸ್ ಕಾರ್ಪೋರೇಟರ್ ನನ್ನು ಕಣ್ಣಿಗೆ ಖಾರದ ಪುಡಿ ಎರಚಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.