ಬೆಂಗಳೂರು : ಸಿದ್ದರಾಮಯ್ಯ ಪಾಲಿಗೆ ಜೆಡಿಎಸ್ ಮೊದಲ ಶತ್ರು. ಆದ್ದರಿಂದ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.