ಹುಬ್ಬಳ್ಳಿ : ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಉದ್ದೇಶಪೂರ್ವಕವಾಗಿ ನಮ್ಮ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದೆ. ಬಿಜೆಪಿ ಪರ ಒಲವು ತೋರುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.