ಕುಮಾರಸ್ವಾಮಿ ಆಪ್ತರಿಗೆ ಡಿಕೆ ಬ್ರದರ್ಸ್ ಗಾಳ ಹಾಕುತ್ತಿದ್ದಾರೆ.ಈಗಾಗಲೇ ಹಲವು ನಾಯಕರನ್ನ ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಗಲು ಪ್ರಭಾಕರ್ ರೆಡ್ಡಿ ಬಯಿಸಿದ್ರು.ಆದರೆ ಜೆಡಿಎಸ್ ಪಕ್ಷ ಸುಷ್ಮಾ ರಾಜಗೋಪಾಲ್ ರೆಡ್ಡಿಗೆ ಟಿಕೇಟ್ ನೀಡಿತು ಈದರಿಂದ ಬೇಸರಗೊಂಡು ಕೈ ಪಾಳ್ಯ ಸೇರ್ಪಡೆ ಆದರು.ಇನ್ನೂ ಕನಕಪುರದ ಕಳೆದ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾರಾಯಣಗೌಡ ಕೂಡ ಕಾಂಗ್ರೆಸ್ ಸೇರ್ಪಡೆ ಆದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪಕ್ಷದ ಭಾವುಟಕೊಟ್ಟು ಪಕ್ಷಕ್ಕೆ