ದೇವೇಗೌಡರಿಗೆ ಸೆಡ್ಡು ಹೊಡೆಯಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ.ಗೌಡರನ್ನ ಹೊರಗಿಟ್ಟು ಕಾರ್ಯಕಾರಿಣಿ ಸಭೆ ನಡೆಸಲಾಗಿದೆ.ನಿನ್ನೆ ರಾಷ್ಟ್ರೀಯ ನಾಯಕರು ಸಭೆ ನಡೆಸಿದ್ದಾರೆ.ಕೇರಳದ ತಿರುವನಂತಪುರದ ಆಕ್ಸನ್ ಗ್ರಾಫ್ಟ್ ವಿಲೇಜ್ ನಲ್ಲಿ ಸಭೆ ನಡೆಲಾಗಿತ್ತು.ಕೇರಳದ ಅಧ್ಯಕ್ಷ ಮ್ಯಾಥ್ಯೂಸ್,ಕರ್ನಾಟಕದ ಸಿ.ಎಂ ಇಬ್ರಾಹಿಂ,ಆಂಧ್ರ,ತೆಲಂಗಾಣ,ಉತ್ತರಖಂಡ,ಹರ್ಯಾಣ,ಪಂಜಾಬ್ ನ ಜೆಡಿಎಸ್ ನಾಯಕರು ಭಾಗಿಯಾಗಿದ್ದರು. ಕಾರ್ಯಕಾರಿಣಿಯಲ್ಲಿ ನಿರ್ಣಯ ಅಂಗೀಕಾರಕ್ಕೆ ಜೆಡಿಎಸ್ ವರಿಷ್ಠರಿಗೆ ನೊಟೀಸ್ ನೀಡಲು ತೀರ್ಮಾನ ಮಾಡಲಾಗಿದ್ದು,ಬಿಜೆಪಿ ಜೊತೆ ಮೈತ್ರಿ ನಿಯಮಗಳ ವಿರುದ್ಧವಾಗಿದೆ.ಸೆಕ್ಯೂಲರಿಸಂ ವಿರುದ್ಧವಾಗಿ ಮೈತ್ರಿಯಾಗಿದೆ.ಜೆಡಿಎಸ್ ಬೈಲಾದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.ಸೆಕ್ಯೂಲರ್ ಹೊರತಾದ ಪಕ್ಷಗಳ