ಮೈಸೂರು: ಜಿಲ್ಲೆಯಲ್ಲಿ ನನ್ನನ್ನು ಕಡೆಗೆಣಿಸಲಾಗಿರುವುದಕ್ಕೆ ಬೇಸರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಸಾ.ರಾ.ಮಹೇಶ್ ವಿರುದ್ಧ ಭಿನ್ನಮತದ ಕಹಳೆ ಮೊಳಗಿಸಿದ್ದಾರೆ.