ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ಮುಂಬರುವ ಚುನಾವಣೆ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ಈಗಾಗಲೇ ಸ್ಟಾರ್ ಪ್ರಚಾರಕರನ್ನು ಕರೆತರಲು ಯತ್ನ ನಡೆಸುತ್ತಿದ್ದಾರೆ. ಜೆಡಿಎಸ್ ಇನ್ನೂ ಒಂದು ಹೆಜ್ಜೆ ಮುಂದು ಹೋಗಿ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರನ್ನು ಕರೆತರಲು ಪ್ರಯತ್ನಿಸಿದೆ.