ಜೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಶಾಸಕ ತಿಪ್ಪರಾಜ್ ಹವಾಲ್ದಾರ್ ಸೇರಿದಂತೆ ಎಂಟು ಜನರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಎರಡನೇಯ ಹೆಚ್ಚವರಿ ನ್ಯಾಯಾಲಯ ವಜಾಗೊಳಿಸಿದೆ.