ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷದಿಂದ ಪಕ್ಷಕ್ಕೆ ಹಾರೊದು ಕಾಮನ್ ಆಗಿದೆ. ಬಳ್ಳಾರಿ ಯ ಕಂಪ್ಲಿ ಕ್ಷೇತ್ರದ ಶಾಸಕ ರಾಜು ನಾಯಕ್. ರಾಜು ವೆಂಕಟಪ್ಪ , ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಇಂದು ಜನತಾದಳದ ಕೇಂದ್ರ ಕಚೇರಿಯ ಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ದೇವರಗೌಡರು ರಾಜ್ಯಕ್ಕೆ, ರೈತರಿಗೆ ನೀಡಿರುವ ಕೊಡುಗೆಗಳನ್ನ ಮನಗಂಡು ಇಂದು ಅನೇಕರು ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಸಿಎಂ ಕುಮಾರಸ್ವಾನಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ ನೂರಾರು ಕಾರ್ಯಕರ್ತರು ಸೇರ್ಪಡೆಯಾದರು.