ಬೆಂಗಳೂರು : ಪತ್ರಕರ್ತ ಪ್ರಸಾದ್ ಹೆಗ್ಡೆ (45) ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಸಿರಸಿಯ ಸದ್ಗತಿ ನೆಮ್ಮದಿ ಕುಟೀರದಲ್ಲಿ ನೆರವೇರಲಿದೆ.ಮೂಲತಃ ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಬೆಳಗುಂದ್ಲಿಯವರಾದ ಪ್ರಸಾದ್ ಹೆಗ್ಡೆ ಪ್ರಸ್ತುತ ರಾಜ್ ನ್ಯೂಸ್ ಔಟ್ ಪುಟ್ ಎಡಿಟರ್