ಬೆಂಗಳೂರು: ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಎಂಬವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿ ಮಧುಕರ್ ರೆಡ್ಡಿಯನ್ನು ಎಸ್.ಜೆ.ಪಾರ್ಕ್ ಪೊಲೀಸರು ಕೋರ್ಟ್ ಗೆ ಹಾಜರಿಪಡಿಸಿದ್ದಾರೆ. ಆರೋಪಿ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಜನವರಿ 7ರಂದು ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.