ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗುಂಡಿಗಳಿಗೆ ಅಮಾಯಕರ ಬಲಿಯಾಗುತ್ತಿರುವ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಸ್ತ್ರ ಪ್ರಯೋಗಿಸುತ್ತಿದೆ.